ದಿನಕ್ಕೊಬ್ಬ ವಿಜ್ಞಾನಿ ಪರಿಚಯ ಮಾಲಿಕೆ
ಪ್ರಾಚೀನ ಭಾರತದ ಮಹಾನ್ ವಿಜ್ಞಾನಿಗಳು
1. ಸುಶ್ರುತ
ವೈದಿಕಯಷಿ ವಿಶ್ವಾಮಿತ್ರನ ವಂಶಸ್ಸಕ್ರಿ.ಪೂ. 600 ವರ್ಷಕ್ಕಿಂತ ಪೂರ್ವದಲ್ಲಿ ಜನಿಸಿದ್ದರು. ಅವರು ಪ್ರಾಚೀನ ಭಾರತದ ಒಬ್ಬ ಪ್ರಸಿದ್ದ ಶಲ್ಯ ಚಿಕಿತ್ಸಕರಿದ್ದು, ಅವರು ವೈದ್ಯರ ಹಾಗೂ ಶಲ್ಯ ಚಿಕಿತ್ಸೆಯ ಜ್ಞಾನವನ್ನು ವಾರಣಾಸಿಯ ದಿವೋದಾಸ ಧನ್ವಂತರಿಯ ಆಶ್ರಮದಿಂದ ಪಡೆದರು.
ಸುಶ್ರುತರು ಶಲ್ಯ ಚಿಕಿತ್ಸೆಯೊಂದಿಗೆ ವೈದ್ಯಕೀಯ ಆನೇಕ ರಂಗಗಳಲ್ಲಿ ಪಾರಂಗತರಿದ್ದರು. ವಿಶ್ವದ ಚಿಕಿತ್ಸಾ ಇತಿಹಾಸದಲ್ಲಿ ಸುತ್ತುತರಿಗೆ ಶಲ್ಯ ಚಿಕಿತ್ಸೆಯ ಜನಕರೆಂದು ಮನ್ನಿಸಲಾಗುತ್ತದೆ. ಶಲ್ಯದ ಅರ್ಥ ಶರೀರದ ಪೀಡೆ ಹಾಗೂ ಆ ಪೀಡೆಯನ್ನು ಉಪಕರಣಗಳ ಪ್ರಯೋಗದಿಂದ ದೂರ ಮಾಡುವ ಕ್ರಿಯೆಗೆ ಶಲ್ಯ ಚಿಕಿತ್ಸಾ ಅಥವಾ ಸರ್ಜರಿ ಎಂದು ಹೆಸರಿಡಲಾಗಿದೆ.
ಸುತ್ತುತರು ಮೊದಲಿಗೆ ಚಿಕಿತ್ಸಕರು, ಅವರು ಚಿಕಿತ್ಸಾದ ಪ್ರಚಾರ ಮಾಡಿದರು, ಅವರು ಶಲ್ಯ ಚಿಕಿತ್ಸಕರನ್ನು ಅವರೇಶನದ ಪೂರ್ವ ಉಪಕರಣಗಳನ್ನು ಬೆಂಕಿಯಲ್ಲಿ ಕಾಸುವ ಸಲಹೆ ನೀಡಿದರು. ಅದರಿಂದಾಗಿ ಕೀಟಾಣುಗಳು ಸತ್ತು ಹೋಗುವವು, ಅವರ ಸಲಹೆ ಯಿಂದ ರೋಗಿಗೆ ಶಲ್ಯ ಚಿಕಿತ್ಸೆಯ ಪೂರ್ವ ಮದಿರಾಪಾನ ಮಾಡಿಸಬೇಕೆಂಬುದು ಅದು ಎನ್ಸೈಸಿಯಾ ಪರಿಣಾಮವ,
ಒಂದು ಬಾರಿ ಒಬ್ಬ ಅಪರಿಚಿತನು ದುರ್ಘಟನೆಯಲ್ಲಿ ಮೂಗು ಒಡೆದು ಕೊಂಡು ಸುಶ್ರುತರಲ್ಲಿಗೆ ಬಂದನು. ಸುಶ್ರುತರು ಅವನ ಬಾಯಿಯನ್ನು ಔಷಧದ ನೀರಿನಿಂದ ತೊಳೆದರು. ತಮ್ಮ ಉಪಕರಣಗಳನ್ನು ಕಾಸಿದರು. ನಂತರ ಅವನ ಗಲ್ಲದಿಂದ ತುಸು ಮಾಂಸವನ್ನು ಕೊಯ್ದು ತೆಗೆದು ಅವನ ಮೂಗಿನ ಮೇಲೆ ಔಷಧದಿಂದ ಹಚ್ಚಿ ಆಕಾರ ಮಾಡಿದರು. ಮೂಗಿನ ಮೇಲೆ ದಾರಾಅರಿಷಿಣದ ರಸ ಹಚ್ಚಿ ಅದನ್ನು ಅರಳೆ ಯಿಂದ ಮುಚ್ಚಿ ಕಟ್ಟಿದರು. ನಂತರ ಅವನಿಗೆ ಔಷಧಗಳ ಸೂಜಿಪಟ್ಟ ನೀಡಿದರು. ಅದನ್ನು ಪ್ರತಿನಿತ್ಯ ಸೇವಿಸಬೇಕೆಂದು ಸಲಹೆ ನೀಡಿದರು.
ಈ ಪ್ರಕಾರ ಸುಶ್ರುತರು ಪೂರ್ವದಲ್ಲಿ ಅವರು ಏನೆಲ್ಲ ಮಾಡಿದರೋ ಅವೆಲ್ಲವೂ ಇಂದಿನ ಯುಗದಲ್ಲಿ ಪ್ಲಾಸ್ಟಿಕ್ ಸರ್ಜರಿಯ ಎನ್ನುವ ಹೆಸರಿನಲ್ಲಿ ಪ್ರಚಲಿತಕ್ಕೆ 67
ಬಂದಿದೆ. ಸುಶ್ರುತರು ಶಲ್ಯ ಚಿಕಿತ್ಸೆಯಲ್ಲಿ ಅದ್ಭುತ ಕೌಶಲ್ಯವನ್ನು ಪಡೆದಿದ್ದರು. ಅವರು ಮುಂದೆ ಎಲುವು ಜೋಡಿಸುವುದರಲ್ಲಿ ಹಾಗೂ ಮೋತಿಬಿಂದು ಚಿಕಿತ್ಸೆಯಲ್ಲಿ ವಿಶೇಷ ಪರಿಣಿತರಿದ್ದರು. ಮನುಷ್ಯನ ಶರೀರದಲ್ಲಿ ಇರುವ ಕೀಯೆಗಳ ವರ್ಗಿಕರಣ ರಕ್ತ ಹೀರುವ ಜಿಗಳಿ ಹಾಗೂ ಪಶುಗಳ ಒಂದು ಅಸ್ಪಷ್ಟ ವರ್ಗಿಕರಣವನ್ನು ಸುಶ್ರುತ ಮಾಡಿದ್ದರು.
ಸುತ್ತುತರು ಬೇರೆ ಬೇರೆ ಋತುಗಳು ಹಾಗೂ ಅವುಗಳ ಮುಖದಿಂದ ಮನುಷ್ಯರು, ಜಯಗಳು ಮತ್ತು ವನಸ್ಪತಿಗಳ ಮೇಲೆ ಆಗುವ ಪ್ರಭಾವದ ಮೇಲೆ ವೈಜ್ಞಾನಿಕ ವಿಚಾರವನ್ನು ತಿಳಿಸಿದರು.
ಸುಶ್ರುತದಿಂದ ಬರೆದ ಪುಸ್ತಕ 'ಸುಶ್ರುತ ಶಲ್ಯ ತಂತ್ರ' ಅಥವಾ ಸುಶ್ರುತ ಸಂಹಿತಾ ಅತ್ಯಧಿಕ ಮಹತ್ವದ್ದೆಂದು ಮನ್ನಿಸಲಾಗುತ್ತದೆ, ಅವರು ಈ ಸಂಹಿತೆಯಲ್ಲಿ ಸೀಳಿ ಕೊಯ್ಯುವ ಪದ್ಧತಿ ಹಾಗೂ ಬೇರೆ ಬೇರೆ ಉಪಕರಣಗಳ ವಿಷಯವನ್ನು ಬರೆದಿದ್ದಾರೆ. ಅವರು ತಮ್ಮ ಉಪಕರಣಗಳ ಹೆಸರುಗಳನ್ನು ಪಕ್ಷಿಗಳ ಹಾಗೂ ಪಶುಗಳ ಹೆಸರಿನಲ್ಲಿ ಇಟ್ಟು ಆ ಮುಖದಿಂದ ತಮ್ಮ ಉಪಕರಣವನ್ನು ತಿಳಿದುಕೊಳ್ಳುತ್ತಿದ್ದರು. ಅವುಗಳಲ್ಲಿ ಕೆಲವು ಹೆಸರುಗಳು ಇಂದಿಗೂ ಪ್ರಸಿದ್ಧವಾಗಿವೆ.
ಸುಶ್ರುತ ಸಂಹಿತಾ ಸಂಸ್ಕೃತ ಭಾಷೆಯಲ್ಲಿದೆ. ಇದರ 120 ಅಧ್ಯಾಯಗಳಲ್ಲಿ ಶಲ್ಯ ಚಿಕಿತ್ಸಾ ಹಾಗೂ ಅನ್ಯ ಅಧ್ಯಾಯಗಳಲ್ಲಿ ಶರೀರ ಚಿಕಿತ್ಸೆಯ ಬಗೆಗೆ ಬರೆಯಲಾಗಿದೆ. ಇದಲ್ಲದೆ ಸುಶ್ರುತ ಸಂಹಿತೆಯಲ್ಲಿ ಆಯುರ್ವೇದದ ಬೇರೆ ಬೇರೆ ಪರೀಕ್ಷೆ, ನೇತ್ರ ತಲೆನೋವು ಹಾಗೂ ಪ್ಲಾಸ್ಟಿಕ್ ಸರ್ಜರಿ ಮೊದಲಾದ ವಿಷಯಗಳ ಬಗೆಗೂ ತಿಳುವಳಿಕೆ ನೀಡಲಾಗಿದೆ.
ಎಂಟನೇ ಶತಾಬಿಯಲ್ಲಿ ಸುರುತ ಸಂಹಿತಾ ಅರಬ್ಬಿ ಭಾಷೆಯಲ್ಲಿ ಅನುವಾದ ವಾಯಿತು. ಅನುವಾದಿತ ಪುಸ್ತಕಗಳ ಹೆಸರುಗಳು - ಕಿತಾಬಶ ಶೂನ ಎ ಹಿಂದಿ ಮತ್ತು ಕಿಶಾಚಿ ಸುಸುರದು.
ತಮ್ಮ ಪುಸ್ತಕದಲ್ಲಿ ಸುತ್ತುತರು - ಮಾನವ ಶರೀರದ ಪೂರ್ಣಜ್ಞಾನ ಪಡೆಯಲು ಶವ ಪರೀಕ್ಷಣ ಅಥವಾ ಶವವನ್ನು ಕೊಯ್ಯುವದು, ಸೀಳುವದು ಅತೀ ಅವಶ್ಯಕವೆಂದು ಹೇಳಿದ್ದಾರೆ.
ಸುಶ್ರುತರು -ಒಬ್ಬ ಸಫಲ ಚಿಕಿತ್ಸಕನಿಗಾಗಿ ಪುಸ್ತಕದ ಜ್ಞಾನವಲ್ಲದೆ ಪ್ರಯೋಗಾತ್ಮಕ ಹಾಗೂ ವ್ಯವಹಾರಿಕ ಅಭ್ಯಾಸವೂ ಅವಶ್ಯಕವೆಂದಿದ್ದಾರ.
9 ಕಾಮೆಂಟ್ಗಳು:
ಚೆನ್ನಾಗಿದೆ ಪರಿಚಯ ಗುಡ್ (ದಿನಕ್ಕೊಬ್ಬ ಸೈಂಟಿಸ್ಟ್ ಪರಿಚಯ ನಾವು DED ದಲ್ಲಿ ಗೋಡೆ ಬರಹ ಮಾಡ್ತಿದ್ದೀವಿ ಅಲ್ವಾ
ಉತ್ತಮ ಹೆಜ್ಜೆ ಮುಂದುವರೆಸಿ ಶುಭವಾಗಲಿ
ಉತ್ತಮವಾದ ಮಾಹಿತಿ ಧನ್ಯವಾದಗಳು....
Thank you sir
Tq
Tq
Nice information sir.👌
Good presentation
Super sir
ಕಾಮೆಂಟ್ ಪೋಸ್ಟ್ ಮಾಡಿ